Neer Dose Karnataka
Take a fresh look at your lifestyle.

Kannada Astrology: ನಾಳೆ ಇಂದಾನೇ ನಿಮ್ಮ ಅದೃಷ್ಟ ಆರಂಭ: ಮಂಗಳ ದೇವನ ಕೃಪೆಯಿಂದ ಅಪಾರ ಲಾಭ ಪಡೆಯುವ ರಾಶಿಗಳು ಯಾವ್ಯಾವು ಗೊತ್ತೆ??

Kannada Astrology: ಜ್ಯೋತಿಷ್ಯ ಶಾಸ್ತ್ರದಲ್ಲಿ ತಿಳಿಸಿರುವ ಹಾಗೆ, ಗ್ರಹಗಳ ಬದಲಾವಣೆ ಎಲ್ಲಾ ಜೀವರಾಶಿಗಳ ಮೇಲೆ ಪರಿಣಾಮ ಬೀರುತ್ತದೆ. 2023ರ ಮೊದಲ ಹಬ್ಬ ಸಂಕ್ರಾಂತಿ ಹಬ್ಬಕ್ಕಿಂತ ಮೊದಲು ಮಂಗಳ ಗ್ರಹವು ತನ್ನ ರಾಶಿಯನ್ನು ಬದಲಾವಣೆ ಮಾಡಲಿದ್ದು, ಜನವರಿ 13ರಂದು ವೃಷಭ ರಾಶಿಗೆ ಪ್ರವೇಶ ಮಾಡಲಿದೆ. ಇದರ ಪರಿಣಾಮ ಎಲ್ಲಾ ರಾಶಿಗಳ ಮೇಲೆ ಬೀರಲಿದೆ. ಕೆಲವು ರಾಶಿಗಳ ಮೇಲೆ ವಿಶೇಷ ಶುಭ ಪರಿಣಾಮ ಬೀರುತ್ತದೆ ಎಂದು ಜ್ಯೋತಿಷಿಗಳು ತಿಳಿಸಿದ್ದಾರೆ. ಇದರಿಂದಾಗಿ ಶುಭಫಲ ಪಡೆಯುವ ರಾಶಿಗಳು ಯಾವುವು ಎಂದು ತಿಳಿಸುತ್ತೇವೆ ನೋಡಿ..

ಮೇಷ ರಾಶಿ :- ಮಂಗಳ ಗ್ರಹದ ಸ್ಥಾನ ಬದಲಾವಣೆ ಈ ರಾಶಿಯವರಿಗೆ ಉತ್ತಮವಾದ ಲಾಭ ನೀಡುತ್ತದೆ. ಈ ಶುಭಸಮಯದಲ್ಲಿ ಸಿರಿ ಸಂಪತ್ತು ಆಸ್ತಿ ನಿಮ್ಮದಾಗುತ್ತದೆ. ನಿಮ್ಮ ಮಾತಿನ ಕಲೆಯಿಂದ ನೀವು ಮಾಡುವ ಎಲ್ಲಾ ಕೆಲಸದಲ್ಲಿ ಯಶಸ್ಸು ಸಿಗುತ್ತದೆ. ಕೆಲಸ ಬದಲಾಯಿಸಲು ಪ್ರಯತ್ನ ಮಾಡುತ್ತಿರುವವರಿಗೆ ಇದು ಒಳ್ಳೆಯ ಸಮಯ ಆಗಿದೆ. ಇದನ್ನು ಓದಿ..Kannada Astrology: ಕಾಟ ಕೊಡುತ್ತಿರುವ ಕೇತುವಿನಿಂದ ಮುಕ್ತಿ ಪಡೆಯಲಿರುವ 5 ರಾಶಿಗಳು, ಅಷ್ಟೇ ಅಲ್ಲ, ಆತನೇ ಹಣ, ಯಶಸ್ಸು ಕೊಟ್ಟು ಹೊಗಳಿದ್ದಾನೆ. ಯಾವ ರಾಶಿಗಳಿಗೆ ಗೊತ್ತೇ??

ಮಿಥುನ ರಾಶಿ :- ಮಂಗಳ ಗ್ರಹದ ಸ್ಥಾನ ಬದಲಾವಣೆ ಇಂದ ಈ ರಾಶಿಯವರಿಗೆ ಶುಭಫಲ ಸಿಗುತ್ತದೆ. ಈ ವೇಳೆ ನಿಮ್ಮ ಬಹುದಿನಗಳ ಕನಸು ನನಸಾಗುತ್ತದೆ. ನಿಮಗೆ ಹೊಸ ಜವಾಬ್ದಾರಿಗಳು ಸಿಗುತ್ತದೆ. ಬ್ಯುಸಿನೆಸ್ ಗಳಲ್ಲಿ ನಿಮಗೆ ಉತ್ತಮವಾಗಿ ಲಾಭ ಸಿಗುತ್ತದೆ.

ಕರ್ಕಾಟಕ ರಾಶಿ :- ಮಂಗಳ ಗ್ರಹದ ಸ್ಥಾನ ಬದಲಾವಣೆ ಇಂದ ಈ ರಾಶಿಯವರು ಕೆಲಸ ಮಾಡುತ್ತಿರುವವರಿಗೆ ಹೆಚ್ಚು ಒಳಿತಾಗಲಿದೆ. ಈ ಸಮಯದಲ್ಲಿ ನೀವು ಪಡುವ ಎಲ್ಲಾ ಕಷ್ಟಕ್ಕೂ ಪರಿಶ್ರಮಕ್ಕೂ ತಕ್ಕ ಪ್ರತಿಫಲ ಸಿಗುತ್ತದೆ. ನಿಮ್ಮ ಆತ್ಮವಿಶ್ವಾಸ ಹೆಚ್ಚಾಗಿ, ಹೆಚ್ಚು ಪ್ರಯೋಜನ ನೀಡುತ್ತದೆ.. ಇದನ್ನು ಓದಿ..Kannada Astrology: ಹತ್ತಾರು ವರ್ಷಗಳಿಂದ ಕಷ್ಟ ಪಡುತ್ತಿದ್ದ ಈ ರಾಶಿಗಳಿಗೆ ಕೊನೆಗೂ ಒಳ್ಳೆ ಕಾಲ: ಕೇತು ವಿನಿಂದ ಮೂರು ರಾಶಿಯವರಿಗೆ ಅದೃಷ್ಟವೋ ಅದೃಷ್ಟ. ಯಾರಿಗೆ ಗೊತ್ತೇ??

ತುಲಾ ರಾಶಿ :- ಮಂಗಳ ಗ್ರಹದ ಸ್ಥಾನ ಬದಲಾವಣೆ ಆಗುವ ಸಮಯದಲ್ಲಿ ಈ ರಾಶಿಯವರಿಗೆ ಕೆಲಸ ಬದಲಾಗುವ ಸಾಧ್ಯತೆ ಇದೆ. ಆಧ್ಯಾತ್ಮಿಕ ಕಾರ್ಯಗಳಲ್ಲಿ ನೀವು ಭಾಗವಹಿಸಬಹುದು. ನಿಮ್ಮ ಕಷ್ಟಕ್ಕೆ ತಕ್ಕ ಪ್ರತಿಫಲ ಸಿಗುತ್ತದೆ. ಈ ವೇಳೆ ನೀವು ಮನೆ ಅಥವಾ ಕಾರ್ ಖರೀದಿ ಮಾಡಬಹುದು.

Comments are closed.